Tuesday 12 March 2013

ಧರ್ಮ ಮಾನವನ ಒಳಿತಿಗಾಗಿ - Kannada (ಕನ್ನಡ)

ಧರ್ಮ ಮಾನವನ ಒಳಿತಿಗಾಗಿ






OR


ಶೀರ್ಷಿಕೆ: ಧರ್ಮ ಮಾನವನ ಒಳಿತಿಗಾಗಿ
ಭಾಷೆ : ಕನ್ನಡ
ಉಪನ್ಯಾಸಕ : ಉಮರ್ ಶರೀಫ್ ಬೆಂಗಳೂರು
ಪರಿಶೀಲನೆ : ಉಮರ್ ಅಹ್ಮದ್ ಮದನಿ
ಕಿರು ಟಿಪ್ಪಣಿ : ಪ್ರಸ್ತುತ ಉಪನ್ಯಾಸದಲ್ಲಿ ಸನ್ಮಾರ್ಗದ ಬಗ್ಗೆ ಮಾತನಾಡುವ ಉಪನ್ಯಾಸಕರು ಅದನ್ನು ಜತನದಿಂದ ಕಾಪಾಡಿಕೊಳ್ಳುವಂತೆ ಉಪದೇಶಿಸುತ್ತಾರೆ. ಇದನ್ನು ಕುಟುಂಬ ಮಹಿಮೆಯಿಂದಲೂ ಸಂಪತ್ತಿನಿಂದಲೂ ಪಡೆಯಲಿಕ್ಕೆ ಆಗುವುದಿಲ್ಲ. ಇದನ್ನು ಪಡೆದರೆ ಮಾತ್ರ ಸ್ವರ್ಗಕ್ಕೆ ಹೋಗಬಹುದು ಎಂದು ಉದಾಹರಣೆಗಳ ಮೂಲಕ ಖುರ್ ಆನ್ ಮತ್ತು ಸುನ್ನತ್ ನ ಪುರಾವೆಗಳ ಮೂಲಕ ಸಮರ್ಥಿಸುತ್ತಾರೆ. 

0 Comments:

Post a Comment