ಧರ್ಮ ಮಾನವನ ಒಳಿತಿಗಾಗಿ
OR
ಶೀರ್ಷಿಕೆ: ಧರ್ಮ ಮಾನವನ ಒಳಿತಿಗಾಗಿ
ಭಾಷೆ : ಕನ್ನಡ
ಉಪನ್ಯಾಸಕ : ಉಮರ್ ಶರೀಫ್ ಬೆಂಗಳೂರು
ಪರಿಶೀಲನೆ : ಉಮರ್ ಅಹ್ಮದ್ ಮದನಿ
ಕಿರು ಟಿಪ್ಪಣಿ : ಪ್ರಸ್ತುತ
ಉಪನ್ಯಾಸದಲ್ಲಿ ಸನ್ಮಾರ್ಗದ ಬಗ್ಗೆ ಮಾತನಾಡುವ ಉಪನ್ಯಾಸಕರು ಅದನ್ನು ಜತನದಿಂದ
ಕಾಪಾಡಿಕೊಳ್ಳುವಂತೆ ಉಪದೇಶಿಸುತ್ತಾರೆ. ಇದನ್ನು ಕುಟುಂಬ ಮಹಿಮೆಯಿಂದಲೂ
ಸಂಪತ್ತಿನಿಂದಲೂ ಪಡೆಯಲಿಕ್ಕೆ ಆಗುವುದಿಲ್ಲ. ಇದನ್ನು ಪಡೆದರೆ ಮಾತ್ರ ಸ್ವರ್ಗಕ್ಕೆ
ಹೋಗಬಹುದು ಎಂದು ಉದಾಹರಣೆಗಳ ಮೂಲಕ ಖುರ್ ಆನ್ ಮತ್ತು ಸುನ್ನತ್ ನ ಪುರಾವೆಗಳ ಮೂಲಕ
ಸಮರ್ಥಿಸುತ್ತಾರೆ.
0 Comments:
Post a Comment